ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಮರಿ ಮೊಮ್ಮಗಳಾದ ರಾಜ್ಯಶ್ರೀ ಚೌದರಿ ಅವರ ನೇತೃತ್ವದಲ್ಲಿ ಇಂದು ಎಸ್ ಕೆ ಎಸ್ ಇಂಟರ್ನ್ಯಾಷನಲ್ ಫೌಂಡೇಶನ್ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯದ್ಯಕ್ಷರಾದ ಡಿ. ವಿವೇಕಾನಂದ ಸ್ವಾಮಿ,ರಾಷ್ಟ್ರೀಯ ಉಪಾಧ್ಯಕ್ಷರಾದ ಸುರೇಂದ್ರಬಾಬು,ಯುವ ಘಟಕದ ಅಧ್ಯಕ್ಷರಾದ ಶಿವಕುಮಾರ ಸ್ವಾಮೀ, ರಾಜ ಉಪಾಧ್ಯಕ್ಷರಾದ ಕೃಷ್ಣಮೂರ್ತಿ ಎಲ್, ಸಂಘಟನಾ ಕಾರ್ಯದರ್ಶಿ ವಿ.ರಾವ್,ಕಚೇರಿ ಕಾರ್ಯದರ್ಶಿ ಕಿಶೋರ್ ಕುಮಾರ್ ಜಿ, ಸುರೇಶ್ ರಾಮಚಂದ್ರ, ಎಲ್ಲರೂ ಸೇರಿ ಕರಾಟೆ ಕಲಿಯುವ ಮಕ್ಕಳಿಗೆ ಬೆಲ್ಟ್ ವಿತರಣೆ ಹಾಗೂ ಸರ್ಟಿಫಿಕೇಟ್ ನೀಡಲಾಯಿತು


















 

Comments